ದಂಪತಿ ಸಾವಿಗೆ ತ್ಯಾಗರಾಜ ಕಾರಣ ಎಂಬ ವಿಷಯ ತಿಳಿದ ಗ್ರಾಮದ ಕೆಲವರು ರೊಚ್ಚಿಗೆದ್ದು, ಆತನ ಮನೆಗೆ ಬೆಂಕಿ ಹಚ್ಚಿದ್ದು, ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು, ಎರಡು ಕಾರು, ಒಂದು ಟ್ರ್ಯಾಕ್ಟರ್ ಸುಟ್ಟು ಕರಕಲಾಗಿವೆ. ಘಟನೆ ನಡೆದ ತಕ್ಷಣ ಮನೆಯಲ್ಲಿದ್ದವರು ಪರಾರಿಯಾಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.