<p><strong>ರಾಮನಗರ: </strong>ಜಿಲ್ಲೆಯಲ್ಲಿ ಶುಕ್ರವಾರ 88 ಮಂದಿಯಲ್ಲಿ ಹೊಸತಾಗಿ ಕೋವಿಡ್ ಸೋಂಕು ದೃಢವಾಗಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 1086ಕ್ಕೆ ಏರಿಕೆಯಾಗಿದೆ.</p>.<p>ರಾಮನಗರ ತಾಲ್ಲೂಕು ಒಂದರಲ್ಲಿಯೇ 74 ಪ್ರಕರಣಗಳು ವರದಿಯಾಗಿವೆ. ಇದಲ್ಲದೆ ಚನ್ನಪಟ್ಟಣ 10, ಕನಕಪುರ 2, ಮಾಗಡಿ 2 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಎಲ್ಲರನ್ನೂ ಕೋವಿಡ್ ರೆಫರಲ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.</p>.<p>ಜಿಲ್ಲೆಯಲ್ಲಿ ಈವರೆಗೆ ಚನ್ನಪಟ್ಟಣ 225, ಕನಕಪುರ 192, ಮಾಗಡಿ 252 ಮತ್ತು ರಾಮನಗರದಲ್ಲಿ 417 ಪ್ರಕರಣಗಳು ವರದಿಯಾಗಿವೆ.</p>.<p><strong>ಸಾವು: </strong>ಕನಕಪುರ ತಾಲ್ಲೂಕಿನಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಸಾವನ್ನಪ್ಪಿದರು. ಇದರಿಂದಾಗಿ ಜಿಲ್ಲೆಯಲ್ಲಿ ಈ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.</p>.<p><strong>ಗುಣಮುಖ:</strong> ಈ ದಿನ 8 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 527 ಜನರು ಗುಣಮುಖರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಜಿಲ್ಲೆಯಲ್ಲಿ ಶುಕ್ರವಾರ 88 ಮಂದಿಯಲ್ಲಿ ಹೊಸತಾಗಿ ಕೋವಿಡ್ ಸೋಂಕು ದೃಢವಾಗಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 1086ಕ್ಕೆ ಏರಿಕೆಯಾಗಿದೆ.</p>.<p>ರಾಮನಗರ ತಾಲ್ಲೂಕು ಒಂದರಲ್ಲಿಯೇ 74 ಪ್ರಕರಣಗಳು ವರದಿಯಾಗಿವೆ. ಇದಲ್ಲದೆ ಚನ್ನಪಟ್ಟಣ 10, ಕನಕಪುರ 2, ಮಾಗಡಿ 2 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಎಲ್ಲರನ್ನೂ ಕೋವಿಡ್ ರೆಫರಲ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.</p>.<p>ಜಿಲ್ಲೆಯಲ್ಲಿ ಈವರೆಗೆ ಚನ್ನಪಟ್ಟಣ 225, ಕನಕಪುರ 192, ಮಾಗಡಿ 252 ಮತ್ತು ರಾಮನಗರದಲ್ಲಿ 417 ಪ್ರಕರಣಗಳು ವರದಿಯಾಗಿವೆ.</p>.<p><strong>ಸಾವು: </strong>ಕನಕಪುರ ತಾಲ್ಲೂಕಿನಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಸಾವನ್ನಪ್ಪಿದರು. ಇದರಿಂದಾಗಿ ಜಿಲ್ಲೆಯಲ್ಲಿ ಈ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.</p>.<p><strong>ಗುಣಮುಖ:</strong> ಈ ದಿನ 8 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 527 ಜನರು ಗುಣಮುಖರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>