<p><strong>ರಾಮನಗರ:</strong> ವಾರಾಂತ್ಯದ ಕರ್ಫ್ಯೂ ನಡುವೆಯೂ ಶನಿವಾರ ಬೆಳಿಗ್ಗೆ ಜನಜೀವನ ಎಂದಿನಂತೆ ಆರಂಭಗೊಂಡಿತು.</p>.<p>ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಜನರು ನೆರೆದಿದ್ದರು. ಕೆಎಸ್ಆರ್ಟಿಸಿ ಬಸ್ ಗಳು ಸಂಚರಿಸುತ್ತಿದ್ದು, ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಖಾಸಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಇರಲಿಲ್ಲ.</p>.<p>ದಿನಬಳಕೆ ವಸ್ತುಗಳ ಮಾರಾಟ, ಹಾಲು, ಮಾಂಸ ಮಾರಾಟಕ್ಕೆ ಅವಕಾಶ ಇದ್ದು, ಹೋಟೆಲ್ ಗಳಲ್ಲಿ ಪಾರ್ಸಲ್ ಸೇವೆಗೆ ಅವಕಾಶ ಇದೆ. ಬೇರೆ ಅಂಗಡಿಗಳ ಬಾಗಿಲು ತೆರೆಯದಂತೆ ಪೊಲೀಸರು ಧ್ವನಿವರ್ಧಕಗಳ ಮೂಲಕ ಮನವಿ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ವಾರಾಂತ್ಯದ ಕರ್ಫ್ಯೂ ನಡುವೆಯೂ ಶನಿವಾರ ಬೆಳಿಗ್ಗೆ ಜನಜೀವನ ಎಂದಿನಂತೆ ಆರಂಭಗೊಂಡಿತು.</p>.<p>ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಜನರು ನೆರೆದಿದ್ದರು. ಕೆಎಸ್ಆರ್ಟಿಸಿ ಬಸ್ ಗಳು ಸಂಚರಿಸುತ್ತಿದ್ದು, ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಖಾಸಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಇರಲಿಲ್ಲ.</p>.<p>ದಿನಬಳಕೆ ವಸ್ತುಗಳ ಮಾರಾಟ, ಹಾಲು, ಮಾಂಸ ಮಾರಾಟಕ್ಕೆ ಅವಕಾಶ ಇದ್ದು, ಹೋಟೆಲ್ ಗಳಲ್ಲಿ ಪಾರ್ಸಲ್ ಸೇವೆಗೆ ಅವಕಾಶ ಇದೆ. ಬೇರೆ ಅಂಗಡಿಗಳ ಬಾಗಿಲು ತೆರೆಯದಂತೆ ಪೊಲೀಸರು ಧ್ವನಿವರ್ಧಕಗಳ ಮೂಲಕ ಮನವಿ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>