ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಕ್ಷ ಬಿಟ್ಟು ಹೋಗುವುರಿಂದ ಯಾವುದೇ ಉಪಯೋಗವಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಪ್ರಶ್ನಿಸಿದಾಗ, ‘ಈ ಬಗ್ಗೆ ಮಾಹಿತಿಯಿಲ್ಲ. ಆದರೆ, ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಅವರ ಅಧಿಕಾರ ಅವಧಿಯಲ್ಲಿ ಬೆಳೆಯಲು ಅವಕಾಶ ನೀಡಲಿಲ್ಲ. ರೆಕ್ಕೆಪುಕ್ಕ ಕಡಿದು ಹಾಕಿದರು’ ಎಂದು ಗಂಭೀರ ಆರೋಪ
ಮಾಡಿದರು.