ಕ್ಷೇತ್ರ ಸಂಪನ್ಮೂಲ ಕೇಂದ್ರದ ಬಿ.ಆರ್.ಪಿ. ಜಿ.ರವಿಕುಮಾರ್, ಲಕ್ಕೇನಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಟಿ.ವೆಂಕಟೇಶ್, ಕುದೂರಿನ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ವೆಂಕಟೇಶ್ ಮೂರ್ತಿ, ‘ಚುನಾವಣಾ ಪ್ರಕ್ರಿಯೆಯಲ್ಲಿ ಶಿಕ್ಷಕರ ಪಾತ್ರ’ದ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಶಿಕ್ಷಕ–ಶಿಕ್ಷಕಿಯರು ಇದ್ದರು.