<p><strong>ಕುದೂರು</strong>: ಜಮೀನು ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜೋಡುಗಟ್ಟೆ ಇರುಳಿಗರ ಕಾಲೊನಿಯಲ್ಲಿ ಭಾನುವಾರ ನಡೆದಿದೆ.</p>.<p>ಜಮೀನು ವಿಚಾರವಾಗಿ ಇರುಳಿಗರ ಕಾಲೊನಿ ನಡಲಯ್ಯ ಮತ್ತು ಸಂಬಂಧಿ ಮಾಸ್ತಯ್ಯ ನಡುವೆ ಹಾಗಾಗ ಜಗಳ ನಡೆಯುತ್ತಿತ್ತು. ನಡಲಯ್ಯ ಭಾನುವಾರ ಸಂಜೆ ಜಮೀನಿನ ಬಳಿ ಇರುವ ಬಂಡೆ ಮೇಲೆ ಮಲಗಿರುವ ವೇಳೆ ಮಾಸ್ತಯ್ಯನ ಜತೆ ಜಗಳ ಆಗಿದೆ.</p>.<p>ನಡಲಯ್ಯ ಕುತ್ತಿಗೆಗೆ ಹರಿತವಾದ ಆಯುಧದಿಂದ ಕುಯ್ದು ಮಾಸ್ತಯ್ಯ ಕೊಲೆ ಮಾಡಿರಬಹುದು ಎಂದು ಶಂಕಿಸಿ ನಡಲಯ್ಯ ಪತ್ನಿ ಬಸಮ್ಮ ಮಾಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು</strong>: ಜಮೀನು ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜೋಡುಗಟ್ಟೆ ಇರುಳಿಗರ ಕಾಲೊನಿಯಲ್ಲಿ ಭಾನುವಾರ ನಡೆದಿದೆ.</p>.<p>ಜಮೀನು ವಿಚಾರವಾಗಿ ಇರುಳಿಗರ ಕಾಲೊನಿ ನಡಲಯ್ಯ ಮತ್ತು ಸಂಬಂಧಿ ಮಾಸ್ತಯ್ಯ ನಡುವೆ ಹಾಗಾಗ ಜಗಳ ನಡೆಯುತ್ತಿತ್ತು. ನಡಲಯ್ಯ ಭಾನುವಾರ ಸಂಜೆ ಜಮೀನಿನ ಬಳಿ ಇರುವ ಬಂಡೆ ಮೇಲೆ ಮಲಗಿರುವ ವೇಳೆ ಮಾಸ್ತಯ್ಯನ ಜತೆ ಜಗಳ ಆಗಿದೆ.</p>.<p>ನಡಲಯ್ಯ ಕುತ್ತಿಗೆಗೆ ಹರಿತವಾದ ಆಯುಧದಿಂದ ಕುಯ್ದು ಮಾಸ್ತಯ್ಯ ಕೊಲೆ ಮಾಡಿರಬಹುದು ಎಂದು ಶಂಕಿಸಿ ನಡಲಯ್ಯ ಪತ್ನಿ ಬಸಮ್ಮ ಮಾಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>