ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡದಿ: ಕಾಂಗ್ರೆಸ್ ಮುಖಂಡ ಗಂಟಪ್ಪ ಹತ್ಯೆ, ಜಮೀನು ವಿವಾದದ ಶಂಕೆ 

Last Updated 26 ಫೆಬ್ರುವರಿ 2022, 4:45 IST
ಅಕ್ಷರ ಗಾತ್ರ

ರಾಮನಗರ: ಇಲ್ಲಿನ‌ ಬೈರವನದೊಡ್ಡಿ ಸಮೀಪ ತೋಟದ ಮನೆಯಲ್ಲಿ ಶುಕ್ರವಾರ ರಾತ್ರಿ ಕಾಂಗ್ರೆಸ್ ಮುಖಂಡ ಗಂಟಪ್ಪ (60) ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ಬಾನಂದೂರು‌ ನಿವಾಸಿಯಾದ ಗಂಟಪ್ಪ ತಮ್ಮ ತೋಟದಲ್ಲಿ ಬೈಕ್ ಸರ್ವೀಸ್ ಸ್ಟೇಷನ್ ನಡೆಸುತ್ತಿದ್ದು, ರಾತ್ರಿ ಅಲ್ಲಿಯೇ ಇದ್ದರು. ಈ ವೇಳೆ ದುಷ್ಕರ್ಮಿಗಳ ತಂಡ ಹೊಟ್ಟೆ ಹಾಗೂ ಕುತ್ತಿಗೆಗೆ ಇರಿದು ಹತ್ಯೆ‌ ಮಾಡಿ ಪರಾರಿ ಆಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT