ಮುಖಂಡರ ವಿರುದ್ಧ ವಕೀಲರು ಜಾನಿ ನಿಂದನೆ ದೂರು ಕೊಟ್ಟರೂ, ಐಜೂರು ಠಾಣೆ ಸಬ್ ಇನ್ಸ್ಪೆಕ್ಟರ್ ತನ್ವೀರ್ ಹುಸೇನ್ ಅವರು ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಿಲ್ಲ. ಈ ಕುರಿತು ಮುಖಂಡರ ಮನವಿಗೂ ಕಿವಿಗೊಟ್ಟಿಲ್ಲ. ಪ್ರಭಾವಿಗಳ ಒತ್ತಡಕ್ಕೆ ಮಣಿದು ನಮ್ಮ ದೂರನ್ನು ತಿರಸ್ಕರಿಸಿದ್ದಾರೆ. ಹಾಗಾಗಿ, ತನ್ವೀರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒಕ್ಕೂಟದ ಮುಖಂಡರೊಬ್ಬರು ತಿಳಿಸಿದರು.