ಸೋಮವಾರ, 4 ಆಗಸ್ಟ್ 2025
×
ADVERTISEMENT
ADVERTISEMENT

ರಾಮನಗರ: ಉನ್ನತ ರಾಜಕೀಯ ಸ್ಥಾನ ಮೇಲ್ವರ್ಗಕ್ಕಷ್ಟೇ ಸೀಮಿತ

ಗುರುವಂದನಾ ಕಾರ್ಯಕ್ರಮದಲ್ಲಿ ಎಐಬಿಎಸ್‌ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಬೇಸರ
Published : 28 ಜುಲೈ 2025, 5:38 IST
Last Updated : 28 ಜುಲೈ 2025, 5:38 IST
ಫಾಲೋ ಮಾಡಿ
Comments
ದಲಿತರು ಅಲ್ಪಸಂಖ್ಯಾತರು ಹಿಂದುಳಿದ ವರ್ಗದವರ ಮತ ಪಡೆದು ಅಧಿಕಾರಕ್ಕೇರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಒಳ ಮೀಸಲಾತಿ ಘೋಷಿಸುವ ಮೂಲಕ ಆ ಸಮುದಾಯಗಳ ಋಣ ತೀರಿಸಬೇಕು.
– ಮಾರಸಂದ್ರ ಮುನಿಯಪ್ಪ, ರಾಜ್ಯಾಧ್ಯಕ್ಷ ಅಖಿಲ ಭಾರತ ಬಹುಜನ ಸಮಾಜ ಪಕ್ಷ
ಕಾಂಗ್ರೆಸ್ ಬಿಜೆಪಿ ಸೇರಿದಂತೆ ಯಾವ ಪಕ್ಷದ ಸರ್ಕಾರವೂ ಸಂವಿಧಾನದವನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಿಲ್ಲ. ತುಳಿತಕ್ಕೆ ಒಳಗಾದ ದಲಿತರಿಗೆ ಸಂವಿಧಾನದ ಆಶಯದಂತೆ ಇಂದಿಗೂ ಸಾಮಾಜಿಕ ನ್ಯಾಯ ಸಿಕ್ಕಿಲ್ಲ
– ನಾರಾಯಣಸ್ವಾಮಿ, ಮಾಜಿ ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT