ಶನಿವಾರ, 27 ಸೆಪ್ಟೆಂಬರ್ 2025
×
ADVERTISEMENT
ADVERTISEMENT

‘ಗ್ಯಾರಂಟಿ’ಗೆ ಪರಿಶಿಷ್ಟರ ಹಣ ಬಳಕೆ: ಸರ್ಕಾರ ವಿರುದ್ಧ ದಲಿತ ಮುಖಂಡರ ಅಸಮಾಧಾನ

ದಲಿತ ಪರ ಎನ್ನುತ್ತಲೇ ಸಮುದಾಯಕ್ಕೆ ದ್ರೋಹ ಬಗೆಯುತ್ತಿರುವ ರಾಜ್ಯ
Published : 27 ಸೆಪ್ಟೆಂಬರ್ 2025, 5:06 IST
Last Updated : 27 ಸೆಪ್ಟೆಂಬರ್ 2025, 5:06 IST
ಫಾಲೋ ಮಾಡಿ
Comments
ಗ್ಯಾರಂಟಿ ಯೋಜನೆಗಳಿಗೆ ಎಲ್ಲಾ ಜಾತಿ ಮತ್ತು ಧರ್ಮದವರೂ ಫಲಾನುಭವಿಗಳಾಗಿದ್ದಾರೆ. ಆದರೆ ದಲಿತರ ಹಣವಷ್ಟೇ ಯಾಕೆ ಗ್ಯಾರಂಟಿಗೆ ಬಳಸಲಾಗುತ್ತಿದೆ? ಬೇರೆ ಸಮುದಾಯಗಳ ಹಣವನ್ನು ಗ್ಯಾರಂಟಿಗೆ ಬಳಸುವ ತಾಕತ್ತು ಸರ್ಕಾರಕ್ಕೆ ಇದೆಯೇ?
– ಲೋಕೇಶ್ ಮೌರ್ಯ ಸದಸ್ಯ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT