ಇಲ್ಲಿನ ನಾಮಧಾರಿ ಸೀಡ್ಸ್ ಕಂಪನಿಗೆ ಭೇಟಿ ನೀಡಿದ ಸಂದರ್ಭ ಅವರು ಪತ್ರಕರ್ತರ ಜೊತೆ ಮಾತನಾಡಿದರು. ಮಾರುಕಟ್ಟೆಗಳ ಬಳಿ ಸೋಂಕು ನಿರೋಧಕ ದ್ರಾವಣ ಸಿಂಪಡನೆ ಟನಲ್ಗಳನ್ನು ಈಗಾಗಲೇ ನಿರ್ಮಾಣ ಮಾಡಲಾಗಿದೆ. ಕೆಲವಡೆ ಮಾರುಕಟ್ಟೆಯಲ್ಲಿನ ವಹಿವಾಟು ಅವಧಿ ಬದಲಿಸಿದ್ದು, ಜನಸಂದಣಿ ನಿಯಂತ್ರಣಕ್ಕೆ ಪ್ರಯತ್ನ ನಡೆದಿದೆ ಎಂದರು.