<p>ಕನಕಪುರ: ಮನೆಯಿಂದ ಹೊರ ಹೋಗಿದ್ದ ಯುವಕನೊಬ್ಬ ಶವವಾಗಿ ಅರ್ಕಾವತಿ ನದಿಯಲ್ಲಿ ಪತ್ತೆಯಾಗಿದ್ದಾನೆ. ಮೃತ ಯುವಕ ನಗರದ ಹನುಮಂತನಗರದ ರಾಘವೇಂದ್ರ ಅವರ ಪುತ್ರ ಅಭಿಲಾಷ್ (19) ಎಂದು ಗುರುತಿಸಲಾಗಿದೆ.</p>.<p>ಜುಲೈ 6ರಂದು ಅರ್ಕಾವತಿ ನದಿಯಲ್ಲಿ ಯುವಕನ ಬಟ್ಟೆ ಸಿಕ್ಕಿತ್ತು. ಇದರಿಂದ ಗಾಬರಿಗೊಂಡ ಪೋಷಕರು ನದಿ ತೀರದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಬೆಂಗಳೂರು ರಸ್ತೆಯ ಅರ್ಕಾವತಿ ಸೇತುವೆ ಕೆಳಗಡೆ ಮೃತದೇಹ ಪತ್ತೆಯಾಗಿದೆ.</p>.<p>ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ಮನೆಯಿಂದ ಹೊರ ಹೋಗಿದ್ದ ಯುವಕನೊಬ್ಬ ಶವವಾಗಿ ಅರ್ಕಾವತಿ ನದಿಯಲ್ಲಿ ಪತ್ತೆಯಾಗಿದ್ದಾನೆ. ಮೃತ ಯುವಕ ನಗರದ ಹನುಮಂತನಗರದ ರಾಘವೇಂದ್ರ ಅವರ ಪುತ್ರ ಅಭಿಲಾಷ್ (19) ಎಂದು ಗುರುತಿಸಲಾಗಿದೆ.</p>.<p>ಜುಲೈ 6ರಂದು ಅರ್ಕಾವತಿ ನದಿಯಲ್ಲಿ ಯುವಕನ ಬಟ್ಟೆ ಸಿಕ್ಕಿತ್ತು. ಇದರಿಂದ ಗಾಬರಿಗೊಂಡ ಪೋಷಕರು ನದಿ ತೀರದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಬೆಂಗಳೂರು ರಸ್ತೆಯ ಅರ್ಕಾವತಿ ಸೇತುವೆ ಕೆಳಗಡೆ ಮೃತದೇಹ ಪತ್ತೆಯಾಗಿದೆ.</p>.<p>ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>