ವಿಜ್ಞಾನಿಗಳು ಸಹ ತಪಸ್ವಿಗಳಾಗುತ್ತಾರೆ. ಸಾಧನೆಯೂ ಒಂದು ರೀತಿಯ ತಪ್ಪಸ್ಸಾಗಿದೆ. ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ವಿಶೇಷ ಶಕ್ತಿ ಇರುತ್ತದೆ. ಅದನ್ನು ಗುರುತಿಸಿಕೊಂಡು ಸಾಧನೆಯ ಮೆಟ್ಟಿಲನ್ನು ಏರಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಪ್ರತಿಭಾವಂತರನ್ನು ಸನ್ಮಾನಿಸುವುದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.