ಇದಕ್ಕೆ ಉತ್ತರಿಸಿದ ಡಿಎಚ್ಒ ನಿರಂಜನ್, ಈ ಕುರಿತು ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೊರೊನಾದಿಂದ ಸಂಪೂರ್ಣ ಗುಣಮುಖರಾದವರನ್ನು ಬಿಡುಗಡೆ ಮಾಡಲಾಗುತ್ತಿದೆ. ಮನೆಗೆ ತೆರಳಿದ ನಂತರ 14ದಿನ ಹೋಮ್ ಕ್ವಾರೆಂಟೈನ್ನಲ್ಲೇ ಇರಬೇಕು ಉಪಾಧ್ಯಕ್ಷೆ ಉಷಾ ರವಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಂಕರ್, ಪ್ರಸನ್ನ ಕುಮಾರ್, ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.