ಕಾವೇರಿ ನ್ಯಾಯಾಧೀಕರಣದ ತೀರ್ಪಿನಿಂದಾಗಿ ಈಗ ಸಂಕಷ್ಟ ಬಂದಿದೆ. ಇದು ಕೇಂದ್ರ ಸರ್ಕಾರ ಮಾಡಿರುವ ನ್ಯಾಯಾಧೀಕರಣ. ಕಾಂಗ್ರೆಸ್ ಇದನ್ನು ಮಾಡಿಲ್ಲ. ಬಿಜೆಪಿ ನೇತೃತ್ವದ ಬೋರ್ಡ್ ನೀರು ಬಿಡುವಂತೆ ತೀರ್ಮಾನ ನೀಡಿದೆ. ನೀರು ಹರಿಸುವ ವಿಚಾರದಲ್ಲಿ ಬೋರ್ಡ್ ಗೆ ಸಂಪೂರ್ಣ ಅಧಿಕಾರ ಇದೆ. ಸರ್ಕಾರದ ಪರವಾಗಿ ಅಧಿಕಾರಿಗಳು, ವಕೀಲರು ವಾದ ಮಾಡುತ್ತಿದ್ದಾರೆ ಎಂದರು.