ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಮಾತ್ರ ನೀಡಲಾಗುತ್ತಿದೆ. ಅನ್ಯಾಯದ ವಿರುದ್ಧ ಪ್ರತಿಭಟಿಸಬೇಕು. ಆದರೆ, ವೈದ್ಯರಾಗಿ ರೋಗಗಳ ಪ್ರಾಣವನ್ನೂ ಲೆಕ್ಕಿಸಬೇಕು. ಹೀಗಾಗಿ, ವೈದ್ಯರು ಆಸ್ಪತ್ರೆಯಲ್ಲಿದ್ದು, ತುರ್ತು ಚಿಕಿತ್ಸೆಗೆ ಆಗಮಿಸುವ ರೋಗಿಗಳನ್ನು ನೋಡುತ್ತಿದ್ದಾರೆ. ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.