ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ರಾಮನಗರ: ವೈದ್ಯಕೀಯ ವಿದ್ಯಾರ್ಥಿನಿ ಕೊಲೆ ಖಂಡಿಸಿ ವೈದ್ಯರ ಮುಷ್ಕರ

Published : 17 ಆಗಸ್ಟ್ 2024, 16:23 IST
Last Updated : 17 ಆಗಸ್ಟ್ 2024, 16:23 IST
ಫಾಲೋ ಮಾಡಿ
Comments
ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಮಾತ್ರ ನೀಡಲಾಗುತ್ತಿದೆ. ಅನ್ಯಾಯದ ವಿರುದ್ಧ ಪ್ರತಿಭಟಿಸಬೇಕು. ಆದರೆ, ವೈದ್ಯರಾಗಿ ರೋಗಗಳ ಪ್ರಾಣವನ್ನೂ ಲೆಕ್ಕಿಸಬೇಕು. ಹೀಗಾಗಿ, ವೈದ್ಯರು ಆಸ್ಪತ್ರೆಯಲ್ಲಿದ್ದು, ತುರ್ತು ಚಿಕಿತ್ಸೆಗೆ ಆಗಮಿಸುವ ರೋಗಿಗಳನ್ನು ನೋಡುತ್ತಿದ್ದಾರೆ. ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಡಾ.ಮಂಜುನಾಥ್, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ 
ರಾಮನಗರದ ಜಿಲ್ಲಾ ಆಸದಪತ್ರೆಯಲ್ಲಿ ಕಂಡುಬಂದ ದೃಶ್ಯ
ರಾಮನಗರದ ಜಿಲ್ಲಾ ಆಸದಪತ್ರೆಯಲ್ಲಿ ಕಂಡುಬಂದ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT