2017ರ ಡಿಸೆಂಬರ್ 31 ರಂದು ಅಂದಿನ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹಾಡಿಯಲ್ಲಿ ವಾಸ್ತವ್ಯ ಮಾಡಿದ್ದರು. 2018ರ ಜನವರಿ 1 ರಂದು ಬಹುಕೋಟಿ ವೆಚ್ಚದಲ್ಲಿ ಗಿರಿಜನ ಉಪಯೋಜನೆ ಅಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು. ಬಹುಕೋಟಿ ಹಣ ಖರ್ಚಾಗಿದೆ. ಕಾಮಗಾರಿಗಳು ಅರ್ಧಕ್ಕೆ ನಿಂತಿವೆ ಎಂದು ದೂರಿದರು.