ತಾಲ್ಲೂಕು ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಹೊಸಪಾಳ್ಯ ಲೋಕೇಶ್, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಪಟೇಲ್ ಹನುಮಂತಯ್ಯ, ರೈತ ಯುವ ಘಟಕದ ಅಧ್ಯಕ್ಷ ರವಿಕುಮಾರ್, ರೈತ ಮುಖಂಡ ಕೃಷ್ಣಪ್ಪ, ಗೌರವಾಧ್ಯಕ್ಷ ರಂಗಸ್ವಾಮಯ್ಯ, ಲಕ್ಕೇನಹಳ್ಳಿ ಗ್ರಾ.ಪಂ. ಸದಸ್ಯ ನಾರಾಯಣ್, ಕೃಷಿ ಅಧಿಕಾರಿಗಳಾದ ಮಹೇಶ್, ಶಿವಾನಂದ್, ಸುಂದರೇಶ್, ನೀಲಕಂಠಯ್ಯ, ಅಶೋಕ್ಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ್ ಸಿ., ಸಹಾಯಕ ತೋಟಗಾರಿಕೆ ಅಧಿಕಾರಿ ಮಹಮದ್ ನಜೀಮ್, ಗುಡೇಮಾರನಹಳ್ಳಿ ಹಿಮಾಕರ, ಕುಂಚಿಟಿಗರ ಸಂಘದ ಮುಖಂಡ ಜಯಕುಮಾರ್ ಹಾಜರಿದ್ದರು.