ಕನಕಪುರ ಟೌನ್ ಅಂಬೇಡ್ಕರ್ ನಗರದ ಗೋಮಾಳ ಸರ್ವೆ ನಂ. 109ರಲ್ಲಿ 20 ಗುಂಟೆ, ಸಂತೆಕೋಡಿಹಳ್ಳಿ ಹೋಬಳಿ ಕೊಳಗೊಂಡನಹಳ್ಳಿ ಗ್ರಾಮದ ಸರ್ವೆ ನಂ. 53ರಲ್ಲಿ 3 ಎಕರೆ ಪರಿಶಿಷ್ಟರ ಸ್ಮಶಾನಕ್ಕೆ ಮಂಜೂರಾಗಿದ್ದು, ಒತ್ತುವರಿಯಾಗಿರುವ ಭೂಮಿ ಹದ್ದು ಬಸ್ತು ಗುರುತಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.