ಫೆ.10 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಶಾಸಕ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ಮಾರ್ಗದರ್ಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಕೃಷ್ಣಮೂರ್ತಿ, ಎಂ.ಡಿ.ವಿಜಯದೇವು, ನಗರಸಭೆ ಮಾಜಿ ಅಧ್ಯಕ್ಷ ಕೆ.ಎನ್.ದಿಲೀಪ್ ಮಾತುಕತೆ ನಡೆಸಿದರು. ಅದು ಫಲಪ್ರದವಾಗಿ ಹೆಚ್ಚುವರಿ ನಾಮಪತ್ರಗಳನ್ನು ವಾಪಸ್ ಪಡೆದರು.