<p><strong>ಕುದೂರು</strong>: ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಪಟ್ಟಣದ ಲಕ್ಷ್ಮೀದೇವಿನಗರ ಬಡಾವಣೆ ಗಣೇಶನ ದೇವಸ್ಥಾನ ಹತ್ತಿರವಿರುವ ಅಶೋಕ್ ಸೈಬರ್ ಸೆಂಟರ್ನಲ್ಲಿ ವಿದ್ಯುತ್ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಶನಿವಾರ ನಡೆದಿದೆ.</p>.<p>ಜೆರಾಕ್ಸ್ ಮಿಷನ್, ಪ್ರಿಂಟರ್, ಕಂಪ್ಯೂಟರ್ ಸೇರಿದಂತೆ ಸುಮಾರು ₹3ಲಕ್ಷ ಮೌಲ್ಯದ ವಸ್ತುಗಳು ಹಾಳಾಗಿವೆ ಎಂದು ಅಂಗಡಿ ಮಾಲೀಕ ಅಶೋಕ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು</strong>: ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಪಟ್ಟಣದ ಲಕ್ಷ್ಮೀದೇವಿನಗರ ಬಡಾವಣೆ ಗಣೇಶನ ದೇವಸ್ಥಾನ ಹತ್ತಿರವಿರುವ ಅಶೋಕ್ ಸೈಬರ್ ಸೆಂಟರ್ನಲ್ಲಿ ವಿದ್ಯುತ್ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಶನಿವಾರ ನಡೆದಿದೆ.</p>.<p>ಜೆರಾಕ್ಸ್ ಮಿಷನ್, ಪ್ರಿಂಟರ್, ಕಂಪ್ಯೂಟರ್ ಸೇರಿದಂತೆ ಸುಮಾರು ₹3ಲಕ್ಷ ಮೌಲ್ಯದ ವಸ್ತುಗಳು ಹಾಳಾಗಿವೆ ಎಂದು ಅಂಗಡಿ ಮಾಲೀಕ ಅಶೋಕ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>