ಕೇಂದ್ರದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತುಟ್ಟಿಭತ್ಯೆ ನೀಡಲು ಒಪ್ಪಿಗೆ ನೀಡಿ ಆದೇಶ ನೀಡಿದ್ದಾರೆ. ಈಪ್ರಸ್ತಾವನೆಯು ಆರ್ಥಿಕ ಇಲಾಖೆ ಮೂಲಕ ಎರಡು, ಮೂರು ದಿನಗಳಲ್ಲಿ ಸರ್ಕಾರಿ ಆದೇಶವಾಗಲಿದ್ದು, ಎಲ್ಲಾ ನೌಕರರಿಗೆ ವೇತನದಲ್ಲಿ ಸೇರ್ಪಡೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.