<p><strong>ರಾಮನಗರ</strong>: ಪ್ರೀತಿಗೆ ತಮ್ಮ ಕುಟುಂಬದವರು ಒಪ್ಪಲಿಲ್ಲ ಎಂದು ನೊಂದುಕೊಂಡು ಪ್ರೇಮಿಗಳಿಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಕುಂಬಾಪುರ ರೈಲ್ವೆ ಗೇಟ್ ಬಳಿ ಶನಿವಾರ ನಡೆದಿದೆ.</p><p>ನೆಲಮಂಗಲ ನವ್ಯ (19) ಮತ್ತು ಹರ್ಷವರ್ಧನ (20) ಮೃತ ಪ್ರೇಮಿಗಳು. ಬೈಕ್ ನಲ್ಲಿ ಬಂದಿರುವ ಪ್ರೇಮಿಗಳು, ರೈಲ್ವೆ ಗೇಟ್ ಬಳಿ ಬೈಕ್ ನಿಲ್ಲಿಸಿ ಹಳಿ ಮೇಲೆ ಮಲಗಿದ್ದಾರೆ.</p><p>ಘಟನೆಯಲ್ಲಿ ಇಬ್ಬರ ದೇಹ ಛಿದ್ರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಚನ್ನಪಟ್ಟಣ ರೈಲ್ವೆ ಪೊಲೀಸರು, ಶವಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಪ್ರೀತಿಗೆ ತಮ್ಮ ಕುಟುಂಬದವರು ಒಪ್ಪಲಿಲ್ಲ ಎಂದು ನೊಂದುಕೊಂಡು ಪ್ರೇಮಿಗಳಿಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಕುಂಬಾಪುರ ರೈಲ್ವೆ ಗೇಟ್ ಬಳಿ ಶನಿವಾರ ನಡೆದಿದೆ.</p><p>ನೆಲಮಂಗಲ ನವ್ಯ (19) ಮತ್ತು ಹರ್ಷವರ್ಧನ (20) ಮೃತ ಪ್ರೇಮಿಗಳು. ಬೈಕ್ ನಲ್ಲಿ ಬಂದಿರುವ ಪ್ರೇಮಿಗಳು, ರೈಲ್ವೆ ಗೇಟ್ ಬಳಿ ಬೈಕ್ ನಿಲ್ಲಿಸಿ ಹಳಿ ಮೇಲೆ ಮಲಗಿದ್ದಾರೆ.</p><p>ಘಟನೆಯಲ್ಲಿ ಇಬ್ಬರ ದೇಹ ಛಿದ್ರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಚನ್ನಪಟ್ಟಣ ರೈಲ್ವೆ ಪೊಲೀಸರು, ಶವಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>