<p><strong>ಮಾಗಡಿ</strong>: ರಾಗಿ ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಮುತ್ತಗದಹಳ್ಳಿ ನಿವಾಸಿ ಚಂದ್ರಶೇಖರ್ (45) ಮೃತರು.</p>.<p>ಪ್ರತಿನಿತ್ಯ ತಮ್ಮ ಜಮೀನಿನಲ್ಲಿ ಹಸುಗಳನ್ನು ಮೇಯಿಸಿಕೊಂಡು ಗ್ರಾಮದ ಕಡೆ ಬರುವ ವೇಳೆ ರಾಗಿ ಕಟಾವು ಯಂತ್ರ ಹಿಂಬದಿಯಿಂದ ಗುದ್ದಿದ ರಭಸಕ್ಕೆ ಚಂದ್ರಶೇಖರ್ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಕೂಡಲೇ ಸಂಕೀಘಟ್ಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ರಾಗಿ ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಮುತ್ತಗದಹಳ್ಳಿ ನಿವಾಸಿ ಚಂದ್ರಶೇಖರ್ (45) ಮೃತರು.</p>.<p>ಪ್ರತಿನಿತ್ಯ ತಮ್ಮ ಜಮೀನಿನಲ್ಲಿ ಹಸುಗಳನ್ನು ಮೇಯಿಸಿಕೊಂಡು ಗ್ರಾಮದ ಕಡೆ ಬರುವ ವೇಳೆ ರಾಗಿ ಕಟಾವು ಯಂತ್ರ ಹಿಂಬದಿಯಿಂದ ಗುದ್ದಿದ ರಭಸಕ್ಕೆ ಚಂದ್ರಶೇಖರ್ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಕೂಡಲೇ ಸಂಕೀಘಟ್ಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>