ಭಾನುವಾರ, 26 ಅಕ್ಟೋಬರ್ 2025
×
ADVERTISEMENT
ADVERTISEMENT

ಡಿ.ಸಿ ಕಚೇರಿ ಪ್ರವೇಶಕ್ಕೆ ಯತ್ನ; ಮುಖಂಡರು ಪೊಲೀಸ್ ವಶಕ್ಕೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ; ಹೆದ್ದಾರಿ ತಡೆದು ಆಕ್ರೋಶ
Published : 24 ಅಕ್ಟೋಬರ್ 2025, 6:20 IST
Last Updated : 24 ಅಕ್ಟೋಬರ್ 2025, 6:20 IST
ಫಾಲೋ ಮಾಡಿ
Comments
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು ಏಜೆಂಟರ ಹಾವಳಿ ಮಿತಿ ಮೀರಿದೆ. ರೈತರ ಯಾವುದೇ ಕೆಲಸಗಳು ಆಗುತ್ತಿಲ್ಲ. ಅನ್ನದಾತರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಡಿ.ಸಿ ರೈತ ವಿರೋಧಿಯಾಗಿದ್ದಾರೆ.
– ಕೆ. ಮಲ್ಲಯ್ಯ, ರಾಜ್ಯ ಉಪಾಧ್ಯಕ್ಷ ರೈತ ಸಂಘ
ಶಾಸಕ ಇಕ್ಬಾಲ್ ಹುಸೇನ್ ಆಪ್ತನೊಬ್ಬ ಕನಕಪುರ ತಾಲ್ಲೂಕಿನಲ್ಲಿ ನಕಾಶೆ ರಸ್ತೆ ಒತ್ತುವರಿ ಮಾಡಿಕೊಂಡು ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾನೆ. ಈ ಬಗ್ಗೆ ದೂರು ಕೊಟ್ಟರೂ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ.
– ಕುಮಾರಸ್ವಾಮಿ, ಅಧ್ಯಕ್ಷ ಪ್ರಗತಿಪರ ಸಂಘಟನೆ ಒಕ್ಕೂಟ
ADVERTISEMENT
ADVERTISEMENT
ADVERTISEMENT