<p><strong>ಮಾಗಡಿ:</strong> ಮಾಗಡಿ ಪಟ್ಟಣದ ಕಲ್ಯಾಗೇಟ್ ವೃತದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ತುಮಕೂರಿನಲ್ಲಿ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ವಿರೋಧ ಮಾಡುತ್ತಿರುವ ಸೊಗಡು ಶಿವಣ್ಣ ವಿರುದ್ಧ ಧಿಕ್ಕಾರ ಕೂಗಿ ಸೊಗಡು ಶಿವಣ್ಣ ಪ್ರತಿಕೃತಿ ಧರಿಸಿ ಆಕ್ರೋಶ ವ್ಯಕ್ಯಪಡಿಸಿದರು.</p><p>ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದಿದ್ದು ಮುಂದೆ ಇದೇ ರೀತಿ ವಿರೋಧ ವ್ಯಕ್ತಪಡಿಸಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಲೋಕೇಶ್ ಎಚ್ಚರಿಕೆ ನೀಡಿದರು.</p><p><strong>ಪೊಲೀಸರಿಂದ ತಡೆ</strong>: ಹೇಮಾವತಿ ವಿರೋಧಿಸಿ ನಾಳೆ ತುಮಕೂರಿನಲ್ಲಿ ಪಾದಯಾತ್ರೆ ಮಾಡುತ್ತಿರುವ ವಿರುದ್ಧ ರೈತ ಸಂಘ ಬೆಂಗಳೂರು-ಕುಣಿಗಲ್ ಮುಖ್ಯ ರಸ್ತೆ ಅಗೆದು ಪ್ರತಿಭಟನೆ ಮಾಡಲು ಮುಂದಾದರು.</p><p>ಆಗ ಪೊಲೀಸರು ರಸ್ತೆಯ ಅಗೆಯಲು ಅವಕಾಶ ಕೊಡುವುದಿಲ್ಲ ಪ್ರತಿಭಟನೆಗೆ ಮಾತ್ರ ಅವಕಾಶ ನೀಡುತ್ತೇವೆ ಎಂದರು. ರೈತರು ರಸ್ತೆ ಅಗೆಯಲು ತಂದಿದ್ದ ಜೆಸಿಬಿ, ಹಾರೆ ಕೋಲು ತಂದು ವಾಪಸ್ ತೆಗೆದುಕೊಂಡು ಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಮಾಗಡಿ ಪಟ್ಟಣದ ಕಲ್ಯಾಗೇಟ್ ವೃತದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ತುಮಕೂರಿನಲ್ಲಿ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ವಿರೋಧ ಮಾಡುತ್ತಿರುವ ಸೊಗಡು ಶಿವಣ್ಣ ವಿರುದ್ಧ ಧಿಕ್ಕಾರ ಕೂಗಿ ಸೊಗಡು ಶಿವಣ್ಣ ಪ್ರತಿಕೃತಿ ಧರಿಸಿ ಆಕ್ರೋಶ ವ್ಯಕ್ಯಪಡಿಸಿದರು.</p><p>ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದಿದ್ದು ಮುಂದೆ ಇದೇ ರೀತಿ ವಿರೋಧ ವ್ಯಕ್ತಪಡಿಸಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಲೋಕೇಶ್ ಎಚ್ಚರಿಕೆ ನೀಡಿದರು.</p><p><strong>ಪೊಲೀಸರಿಂದ ತಡೆ</strong>: ಹೇಮಾವತಿ ವಿರೋಧಿಸಿ ನಾಳೆ ತುಮಕೂರಿನಲ್ಲಿ ಪಾದಯಾತ್ರೆ ಮಾಡುತ್ತಿರುವ ವಿರುದ್ಧ ರೈತ ಸಂಘ ಬೆಂಗಳೂರು-ಕುಣಿಗಲ್ ಮುಖ್ಯ ರಸ್ತೆ ಅಗೆದು ಪ್ರತಿಭಟನೆ ಮಾಡಲು ಮುಂದಾದರು.</p><p>ಆಗ ಪೊಲೀಸರು ರಸ್ತೆಯ ಅಗೆಯಲು ಅವಕಾಶ ಕೊಡುವುದಿಲ್ಲ ಪ್ರತಿಭಟನೆಗೆ ಮಾತ್ರ ಅವಕಾಶ ನೀಡುತ್ತೇವೆ ಎಂದರು. ರೈತರು ರಸ್ತೆ ಅಗೆಯಲು ತಂದಿದ್ದ ಜೆಸಿಬಿ, ಹಾರೆ ಕೋಲು ತಂದು ವಾಪಸ್ ತೆಗೆದುಕೊಂಡು ಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>