ವಿಡಿಯೊ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡಿದ್ದು, ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡು ಮಗ ಕುಮಾರ್ ಅವರನ್ನು ಬಂಧಿಸಿದ್ದಾರೆ. ವಿಡಿಯೊ ವೈರಲ್ ಆಗುತ್ತಿದ್ದಂತೆ ಪೊಲೀಸರು ಎಚ್ಚೆತ್ತಿದ್ದು, ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಗಿರೀಶ್ ಟ್ವೀಟ್ ಮಾಡಿದ್ದರು. ಮತ್ತೊಂದೆಡೆ, ತಿಮ್ಮಯ್ಯ ಅವರನ್ನು ಕೆ.ಪಿ. ದೊಡ್ಡಿಯಲ್ಲಿ ಇರುವ ದಾರಿದೀಪ ವೃದ್ಧಾಶ್ರಮಕ್ಕೆ ದಾಖಲಿಸಲಾಗಿದೆ.