ನಗರದ ಗುರುಶ್ರೀ ಮ್ಯಾನ್ಶನ್ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮನಗರದ ಲಕ್ಷ್ಮೀಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ದಯಾನಂದ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿ. ಕವಿತಾ, ಜಿಲ್ಲಾಸ್ಪತ್ರೆ ವೈದ್ಯರಾದ ಡಾ. ಯಶೋಧ, ಪ್ರಯೋಗಾಲಯ ಪರೀಕ್ಷಕ ಎನ್.ಕೆ. ಪುಟ್ಟರಾಜು, ಆರೋಗ್ಯ ಇಲಾಖೆ ಸಿಬ್ಬಂದಿ ಗಂಗಾಧರ್ ಅವರನ್ನು ಸನ್ಮಾನಿಸಲಾಯಿತು.