ಶನಿವಾರ, 26 ಜುಲೈ 2025
×
ADVERTISEMENT
ADVERTISEMENT

ರಾಮನಗರ | ರಸಗೊಬ್ಬರ: ಬೇಡಿಕೆ ತಲುಪದ ಪೂರೈಕೆ

ಜಿಲ್ಲೆಯಲ್ಲಿ 28,047 ಮೆ.ಟನ್ ರಸಗೊಬ್ಬರ ಬೇಡಿಕೆಗೆ 16,651 ಮೆ.ಟನ್ ಸರಬರಾಜು
Published : 25 ಜುಲೈ 2025, 2:07 IST
Last Updated : 25 ಜುಲೈ 2025, 2:07 IST
ಫಾಲೋ ಮಾಡಿ
Comments
ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಕಾಂಪ್ಲೆಕ್ಸ್ ಗೊಬ್ಬರ ಬಳಸುವಂತೆ ರೈತರಿಗೆ ಅರಿವು ಮೂಡಿಸಲು ಕೃಷಿ ಇಲಾಖೆ ಸಿದ್ದಪಡಿಸಿರುವ ಪೋಸ್ಟರ್‌ ಅನ್ನು ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಜಿ.ಪಂ. ಸಿಇಒ ಅನ್ಮೋಲ್ ಜೈನ್ ಎಡಿಸಿ ಆರ್. ಚಂದ್ರಯ್ಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಎನ್. ಅಂಬಿಕಾ ಬಿಡುಗಡೆ ಮಾಡಿದ್ದರು
ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಕಾಂಪ್ಲೆಕ್ಸ್ ಗೊಬ್ಬರ ಬಳಸುವಂತೆ ರೈತರಿಗೆ ಅರಿವು ಮೂಡಿಸಲು ಕೃಷಿ ಇಲಾಖೆ ಸಿದ್ದಪಡಿಸಿರುವ ಪೋಸ್ಟರ್‌ ಅನ್ನು ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಜಿ.ಪಂ. ಸಿಇಒ ಅನ್ಮೋಲ್ ಜೈನ್ ಎಡಿಸಿ ಆರ್. ಚಂದ್ರಯ್ಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಎನ್. ಅಂಬಿಕಾ ಬಿಡುಗಡೆ ಮಾಡಿದ್ದರು
ರಾಗಿ ಸೇರಿದಂತೆ ಇತರ ಮಿಶ್ರ ಬೆಳೆಗೆ ಅಗತ್ಯವಿದ್ದ ರಸಗೊಬ್ಬರವನ್ನು ಸ್ಥಳೀಯ ವಿಎಸ್ಎಸ್‌ಎನ್‌ನಲ್ಲಿ ಖರೀದಿಸಿದ್ದೇವೆ. ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ 20:20:0:13 ಗೊಬ್ಬರ ಬಳಸುತ್ತಿದ್ದೇವೆ
ಆದೀಶ್ ರೈತ ಪಾಲಬೋವಿದೊಡ್ಡಿ ರಾಮನಗರ ತಾಲ್ಲೂಕು
ನಮ್ಮ ತಾಲ್ಲೂಕಿನಲ್ಲಿ ಸದ್ಯಕ್ಕೆ ರಸಗೊಬ್ಬರದ ಕೊರತೆ ಇಲ್ಲ. ಇತ್ತೀಚೆಗೆ ಮಳೆ ಶುರುವಾಗಿರುವುದರಿಂದ ಈಗಷ್ಟೇ ಕೃಷಿ ಚಟುವಟಿಕೆಗಳು ಶುರುವಾಗಿದ್ದು ರೈತರು ಈಗಷ್ಟೇ ರಸಗೊಬ್ಬರ ಖರೀದಿ ಶುರು ಮಾಡಿದ್ದಾರೆ. ಅಗತ್ಯಕ್ಕೆ ತಕ್ಕಂತೆ ಸಿಗುತ್ತಿದೆ
ಕೆ.ಎನ್. ರಾಜು ರೈತ ಚನ್ನಪಟ್ಟಣ ತಾಲ್ಲೂಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT