ತಿರುವೆಂಗಳನಾಥ ರಂಗನಾಥ ಸ್ವಾಮಿ, ಸೋಮೇಶ್ವರಸ್ವಾಮಿ, ಸಾವನದುರ್ಗ, ಶ್ರೀಪತಿಹಳ್ಳಿದೇವರಹಟ್ಟಿ, ನೇರಿಳೆಕೆರೆ, ಸುಗ್ಗನಹಳ್ಳಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದವು. ಶ್ರೀಗಿರಿಪುರದ ವೆಂಕಟರಮಣಸ್ವಾಮಿ, ಆಂಜನೇಯಸ್ವಾಮಿ ಗೊಲ್ಲರ ಹಟ್ಟಿ ಚಿತ್ರಲಿಂಗೇಶ್ವರಸ್ವಾಮಿ ಇತರೆಡೆಗಳಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಿ, ಬೇವು ಬೆಲ್ಲ ವಿತರಿಸಲಾಯಿತು.