ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಗ್ಗಲೀಪುರ ಸಿಪಿಐ ಮೇಲೆ ಹಲ್ಲೆ: BBMP ಮಾಜಿ ಕಾರ್ಪೋರೇಟರ್‌ ವಿರುದ್ಧ ಎಫ್‌ಐಆರ್

Last Updated 22 ಜನವರಿ 2023, 4:36 IST
ಅಕ್ಷರ ಗಾತ್ರ

ರಾಮನಗರ: ಕರ್ತವ್ಯನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಬಿಎಂಪಿ ವಾರ್ಡ್‌ 185 (ಯಲೇಚನಹಳ್ಳಿ) ಮಾಜಿ ಕಾರ್ಪೋರೇಟರ್‌ ವಿ. ಬಾಲಕೃಷ್ಣ ಎಂಬುವರನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.

ಬಾಲಕೃಷ್ಣ ಜಮೀನು ವ್ಯಾಜ್ಯ ವೊಂದರ ಬಗ್ಗೆ ಮಾತನಾಡಲು ಗುರು ವಾರ ಠಾಣೆಗೆ ಬಂದಿದ್ದರು. ಈ ವೇಳೆ ಅವರು ಮತ್ತು ಸರ್ಕಲ್‌ ಇನ್‌ಸ್ಪೆಕ್ಟರ್‌ ವಿಜಯ್‌ಕುಮಾರ್ ನಡುವೆ ಮಾತಿನ ಚಕಮಕಿ ನಡೆದಿದೆ. ಆರೋಪಿಯು ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಮುಂದಾದರು ಎಂದು ದೂರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT