<p><strong>ಚನ್ನಪಟ್ಟಣ:</strong> ಹಂಪಿ ಉತ್ಸವದಲ್ಲಿ ತಾಲ್ಲೂಕಿನ ಜನಪದ ಗಾಯಕರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟು ಪ್ರಶಸ್ತಿ ಪಡೆದಿದ್ದಾರೆ.</p>.<p>ತಾಲ್ಲೂಕಿನ ಗಾಯಕರಾದ ಬೇವೂರು ರಾಮಯ್ಯ, ಎಚ್.ಎಂ.ರೂಪ, ಸುಣ್ಣಘಟ್ಟ ಎಸ್.ಬಿ.ಗಂಗಾಧರ್, ಬಿ.ಕೆ.ಪ್ರಕಾಶ್ ಬಾಣಂತಹಳ್ಳಿ, ರಾಮಮೂರ್ತಿ, ಮಹದೇಶ್, ನಾಗೇಶ್ ಪಾಲ್ಗೊಂಡು ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಸಂಸದ ವಿ.ಎಸ್.ಉಗ್ರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಈ.ತುಕಾರಾಂ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಹಂಪಿ ಉತ್ಸವದಲ್ಲಿ ತಾಲ್ಲೂಕಿನ ಜನಪದ ಗಾಯಕರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟು ಪ್ರಶಸ್ತಿ ಪಡೆದಿದ್ದಾರೆ.</p>.<p>ತಾಲ್ಲೂಕಿನ ಗಾಯಕರಾದ ಬೇವೂರು ರಾಮಯ್ಯ, ಎಚ್.ಎಂ.ರೂಪ, ಸುಣ್ಣಘಟ್ಟ ಎಸ್.ಬಿ.ಗಂಗಾಧರ್, ಬಿ.ಕೆ.ಪ್ರಕಾಶ್ ಬಾಣಂತಹಳ್ಳಿ, ರಾಮಮೂರ್ತಿ, ಮಹದೇಶ್, ನಾಗೇಶ್ ಪಾಲ್ಗೊಂಡು ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ಸಂಸದ ವಿ.ಎಸ್.ಉಗ್ರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಈ.ತುಕಾರಾಂ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>