ಶಿಕ್ಷಣ ವಂಚಿತ ಮಕ್ಕಳಿಗೆ ಬೆಂಬಲವಾಗಿ ನಿಂತ ರಾಮನಗರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್. ಮರಿಗೌಡ, ಸಂಪನ್ಮೂಲ ವ್ಯಕ್ತಿ ಚಿಕ್ಕವೀರಯ್ಯ, ಹಕ್ಕಿಪಿಕ್ಕಿ ಶಾಲೆಯ ಮುಖ್ಯಶಿಕ್ಷಕ ಆರ್.ಬಿ. ಗೌಡ, ಶಿಕ್ಷಕರಾದ ಪ್ರಮೀಳಾ, ಸುಗುಣಾ, ಹೇಮಂತ್ ಕುಮಾರಿ ಅವರಿಗೂ ಅಭಿನಂದನೆ ಸಲ್ಲಿಸಿದ್ದಾರೆ.