ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸುದ್ದಿ | ಮಾಗಡಿಯಲ್ಲಿ ಎರಡು ಚಿರತೆ ಸೆರೆ

Last Updated 26 ಮೇ 2020, 3:41 IST
ಅಕ್ಷರ ಗಾತ್ರ

ರಾಮನಗರ: ಮಾಗಡಿ ತಾಲ್ಲೂಕಿನಲ್ಲಿ ಮಂಗಳವಾರ ನಸುಕಿನಲ್ಲಿ ಎರಡು ಚಿರತೆಗಳು ಅರಣ್ಯ ಇಲಾಖೆ ಬೋನಿಗೆ ಬಿದ್ದಿವೆ.

ಬುಡಗಯ್ಯನಪಾಳ್ಯದಲ್ಲಿ 11 ವರ್ಷದ ಗಂಡು ಚಿರತೆ ಸೆರೆಯಾಗಿದೆ. ಬೋನಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಮುಖವೆಲ್ಲ ಗಾಯ ಮಾಡಿಕೊಂಡಿದೆ. ತಗ್ಗಿಗುಪ್ಪೆ ಗ್ರಾಮದಲ್ಲಿ ಎರಡು ವರ್ಷದ ಮತ್ತೊಂದು ಚಿರತೆ ಸೆರೆಯಾಗಿದೆ.

ಈ ತಿಂಗಳಲ್ಲಿ ಮಾಗಡಿ ತಾಲ್ಲೂಕು ಒಂದರಲ್ಲಿಯೇ ಹತ್ತಕ್ಕೂ ಹೆಚ್ಚು ಚಿರತೆಗಳು ಸೆರೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT