<p><strong>ಕನಕಪುರ</strong>: ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ನಡೆಸುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಶನಿವಾರ ಭೇಟಿ ನೀಡಿ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದರು.</p>.<p>ಕಬ್ಬಾಳು ಅರಣ್ಯ ಪ್ರದೇಶದ ಹಲಸಿನಮರದ ದೊಡ್ಡಿ ಗ್ರಾಮದಲ್ಲಿಏಳು ಸಾಕಿದ ಆನೆಗಳ ಸಹಾಯದಿಂದ ಕಾಡಾನೆಗಳನ್ನು ಮುತ್ತತ್ತಿ ವನ್ಯಜೀವಿ ಅರಣ್ಯ ಪ್ರದೇಶಕ್ಕೆ ಓಡಿಸುವ ಕಾರ್ಯಾಚರಣೆ ನಡೆಯುತ್ತಿದೆ.</p>.<p>ದುಬಾರೆ ಆನೆ ಶಿಬಿರದಿಂದ ಏಳು ಸಾಕಾನೆಗಳೊಂದಿಗೆ ನುರಿತ ಮಾವುತರ ತಂಡ ಈ ಕಾರ್ಯಾಚರಣೆಗೆ ಬಂದಿದೆ. ಕಳೆದ 10 ದಿನಗಳಿಂದ ಕಾಡಾನೆ ಓಡಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಕಾವೇರಿ ವನ್ಯಜೀವಿ ಧಾಮಕ್ಕೆ ಆನೆಗಳನ್ನು ಓಡಿಸುವಲ್ಲಿ ತಂಡ ಯಶಸ್ವಿಯಾಗುತ್ತಿದೆ.</p>.<p>ಡಿಎಫ್ಒ ರಾಮಕೃಷ್ಣಪ್ಪ, ಎಸಿಎಫ್ ಗಣೇಶ್, ವಲಯ ಅರಣ್ಯ ಅಧಿಕಾರಿಗಳಾದ ಆಶಾ,ಕಿರಣ್ ಕುಮಾರ್, ಅರಣ್ಯ ಇಲಾಖೆ ಸಿಬ್ಬಂದಿ, ಮಾವುತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ನಡೆಸುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಶನಿವಾರ ಭೇಟಿ ನೀಡಿ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದರು.</p>.<p>ಕಬ್ಬಾಳು ಅರಣ್ಯ ಪ್ರದೇಶದ ಹಲಸಿನಮರದ ದೊಡ್ಡಿ ಗ್ರಾಮದಲ್ಲಿಏಳು ಸಾಕಿದ ಆನೆಗಳ ಸಹಾಯದಿಂದ ಕಾಡಾನೆಗಳನ್ನು ಮುತ್ತತ್ತಿ ವನ್ಯಜೀವಿ ಅರಣ್ಯ ಪ್ರದೇಶಕ್ಕೆ ಓಡಿಸುವ ಕಾರ್ಯಾಚರಣೆ ನಡೆಯುತ್ತಿದೆ.</p>.<p>ದುಬಾರೆ ಆನೆ ಶಿಬಿರದಿಂದ ಏಳು ಸಾಕಾನೆಗಳೊಂದಿಗೆ ನುರಿತ ಮಾವುತರ ತಂಡ ಈ ಕಾರ್ಯಾಚರಣೆಗೆ ಬಂದಿದೆ. ಕಳೆದ 10 ದಿನಗಳಿಂದ ಕಾಡಾನೆ ಓಡಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಕಾವೇರಿ ವನ್ಯಜೀವಿ ಧಾಮಕ್ಕೆ ಆನೆಗಳನ್ನು ಓಡಿಸುವಲ್ಲಿ ತಂಡ ಯಶಸ್ವಿಯಾಗುತ್ತಿದೆ.</p>.<p>ಡಿಎಫ್ಒ ರಾಮಕೃಷ್ಣಪ್ಪ, ಎಸಿಎಫ್ ಗಣೇಶ್, ವಲಯ ಅರಣ್ಯ ಅಧಿಕಾರಿಗಳಾದ ಆಶಾ,ಕಿರಣ್ ಕುಮಾರ್, ಅರಣ್ಯ ಇಲಾಖೆ ಸಿಬ್ಬಂದಿ, ಮಾವುತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>