ಗುರುವಾರ, 11 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರಾಮನಗರ: ವೃತ್ತಿಪರ ಕೋರ್ಸ್ ಕನಸಿಗೆ ತರಬೇತಿಯ ಆಸರೆ

ನಗರಸಭೆಯಿಂದ ಜೆಇಇ, ನೀಟ್, ಸಿಇಟಿ ಪ್ರವೇಶ ಪರೀಕ್ಷೆ ತರಬೇತಿಗೆ ಚಾಲನೆ; ಅಂಬೇಡ್ಕರ್ ಭವನದಲ್ಲಿ ಕಿಕ್ಕಿರಿದು ಸೇರಿದ ವಿದ್ಯಾರ್ಥಿಗಳು
Published : 11 ಸೆಪ್ಟೆಂಬರ್ 2025, 3:13 IST
Last Updated : 11 ಸೆಪ್ಟೆಂಬರ್ 2025, 3:13 IST
ಫಾಲೋ ಮಾಡಿ
Comments
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ದ್ವಿತೀಯ ಪಿಯು ಫಲಿತಾಂಶದಷ್ಟೇ ಅದಕ್ಕೆ ನಡೆಯುವ ಪ್ರವೇಶ ಪರೀಕ್ಷೆಗಳಲ್ಲಿನ ರ‍್ಯಾಂಕಿಂಗ್ ಕೂಡ ಮುಖ್ಯ. ವಿದ್ಯಾರ್ಥಿಗಳು ತರಬೇತಿಯ ಪ್ರಯೋಜನ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು.
– ಎಚ್.ಎ. ಇಕ್ಬಾಲ್ ಹುಸೇನ್ ಶಾಸಕ
ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡಿ ಓದಿನ ಕಡೆಗೆ ತಮ್ಮ ಚಿತ್ತವನ್ನು ಹರಿಸಬೇಕು. ಈಗ ಗುರಿ ಕಡೆಗೆ ಗಮನ ಕೊಡದಿದ್ದರೆ ಮುಂದೆ ಜೀವನವಿಡೀ ಪರದಾಡಬೇಕಾಗುತ್ತದೆ.
– ಸಿ.ಎಂ. ಲಿಂಗಪ್ಪ ಮಾಜಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT