ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ರಾಮನಗರ | ಸ್ನೇಹಿತರ ಜಗಳಕ್ಕೆ ‘ರಾಜಕೀಯ’ ಸ್ವರೂಪ

ಎಫ್‌ಐಆರ್‌ನಲ್ಲಿ ಇರೋದೆ ಬೇರೆ; ಹೊರಗಡೆ ಹರಿದಾಡುತ್ತಿರುವುದೇ ಬೇರೆ
Published : 11 ಏಪ್ರಿಲ್ 2024, 15:34 IST
Last Updated : 11 ಏಪ್ರಿಲ್ 2024, 15:34 IST
ಫಾಲೋ ಮಾಡಿ
Comments
ವೈಯಕ್ತಿಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ ನಡೆದಿದೆಯೇ ಹೊರತು ಇದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.
ಟಿ.ವಿ. ಸುರೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ
ಸ್ನೇಹಿತರ ನಡುವಿನ ಜಗಳವನ್ನು ಬಳಸಿಕೊಂಡು ಬಿಜೆಪಿಯವರು ಕೀಳುಮಟ್ಟದ ರಾಜಕೀಯ ಮಾಡಲು ಮುಂದಾಗಿದ್ದಾರೆ. ಇಂತಹ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದಕ್ಕೂ ಮುಂಚೆ ಬಿಜೆಪಿಯವರು ಸತ್ಯಾಸತ್ಯತೆ ಅರಿತುಕೊಳ್ಳಬೇಕಿತ್ತು.
ಗಾಣಕಲ್ ನಟರಾಜ್, ಅಧ್ಯಕ್ಷ, ಬಿಡದಿ ಬ್ಲಾಕ್ ಕಾಂಗ್ರೆಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT