<p><span style="font-size:22px;"><strong>ಕೋಡಿಹಳ್ಳಿ (ಕನಕಪುರ)</strong>: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಹೊಸದುರ್ಗ ಗ್ರಾಮ ಪಂಚಾಯಿತಿ 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ಎಸ್.ರಘು ಮತ್ತು ಪಂಚಾಯಿತಿ ಅಧ್ಯಕ್ಷ ಎಚ್.ಎಂ.ಶಿವರಾಮ್ ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಪುರಸ್ಕಾರ ಸ್ವೀಕರಿಸಿದರು.</span></p>.<p><span style="font-size:22px;">ರಾಜ್ಯದ 176 ತಾಲ್ಲೂಕಿನಲ್ಲಿ ಬರುವ 6,021 ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮವಾಗಿ ಕೆಲಸ ಮಾಡಿ ಅಭಿವೃದ್ಧಿಗೆ ಒತ್ತುನೀಡಿರುವ ಗ್ರಾಮ ಪಂಚಾಯಿತಿಯನ್ನು ತಾಲ್ಲೂಕಿಗೆ ಒಂದರಂತೆ ಆಯ್ಕೆ ಮಾಡಲಾಗಿತ್ತು. ಅದರಲ್ಲಿ ಕನಕಪುರ ತಾಲ್ಲೂಕಿನ 43 ಗ್ರಾಮ ಪಂಚಾಯಿತಿಗಳಲ್ಲಿ ಹೊಸದುರ್ಗ ಗ್ರಾಮ ಪಂಚಾಯಿತಿ ಆಯ್ಕೆಯಾಗಿತ್ತು.</span></p>.<p><span style="font-size:22px;">ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ನಡೆದ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಕಾರ್ಯಕ್ರಮ ಹಾಗೂ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮದಲ್ಲಿ ಪುರಸ್ಕಾರವನ್ನು ನೀಡಲಾಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ನಾಗಲಾಂಬಿಕೆ ದೇವಿ, ಉಮಾ ಮಹದೇವನ್ ಉಪಸ್ಥಿತರಿದ್ದರು. </span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size:22px;"><strong>ಕೋಡಿಹಳ್ಳಿ (ಕನಕಪುರ)</strong>: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಹೊಸದುರ್ಗ ಗ್ರಾಮ ಪಂಚಾಯಿತಿ 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ಎಸ್.ರಘು ಮತ್ತು ಪಂಚಾಯಿತಿ ಅಧ್ಯಕ್ಷ ಎಚ್.ಎಂ.ಶಿವರಾಮ್ ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಪುರಸ್ಕಾರ ಸ್ವೀಕರಿಸಿದರು.</span></p>.<p><span style="font-size:22px;">ರಾಜ್ಯದ 176 ತಾಲ್ಲೂಕಿನಲ್ಲಿ ಬರುವ 6,021 ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮವಾಗಿ ಕೆಲಸ ಮಾಡಿ ಅಭಿವೃದ್ಧಿಗೆ ಒತ್ತುನೀಡಿರುವ ಗ್ರಾಮ ಪಂಚಾಯಿತಿಯನ್ನು ತಾಲ್ಲೂಕಿಗೆ ಒಂದರಂತೆ ಆಯ್ಕೆ ಮಾಡಲಾಗಿತ್ತು. ಅದರಲ್ಲಿ ಕನಕಪುರ ತಾಲ್ಲೂಕಿನ 43 ಗ್ರಾಮ ಪಂಚಾಯಿತಿಗಳಲ್ಲಿ ಹೊಸದುರ್ಗ ಗ್ರಾಮ ಪಂಚಾಯಿತಿ ಆಯ್ಕೆಯಾಗಿತ್ತು.</span></p>.<p><span style="font-size:22px;">ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ನಡೆದ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಕಾರ್ಯಕ್ರಮ ಹಾಗೂ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮದಲ್ಲಿ ಪುರಸ್ಕಾರವನ್ನು ನೀಡಲಾಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ನಾಗಲಾಂಬಿಕೆ ದೇವಿ, ಉಮಾ ಮಹದೇವನ್ ಉಪಸ್ಥಿತರಿದ್ದರು. </span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>