ಚನ್ನಪಟ್ಟಣದ ಕುವೆಂಪುನಗರ ಐದನೇ ಅಡ್ಡರಸ್ತೆಯ ತಮ್ಮ ನಿವಾಸದ ಬಳಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರು ಗಣೇಶಮೂರ್ತಿಗಳನ್ನು ವಿತರಿಸಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಶಿವು ಇತರರು ಹಾಜರಿದ್ದರು
ಚನ್ನಪಟ್ಟಣ ತಾಲ್ಲೂಕಿನ ಕಾಡಂಕನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಕಾಂಗ್ರೆಸ್ ಮುಖಂಡ ರಘುನಂದನ್ ರಾಮಣ್ಣ ಗಣೇಶ ಮೂರ್ತಿಗಳನ್ನು ವಿತರಿಸಿದರು. ಹಾಪ್ ಕಾಮ್ಸ್ ನಿರ್ದೇಶಕ ಶಿವಮಾದು ಇತರರು ಹಾಜರಿದ್ದರು