ರಾಮನಗರದ ಮುಖ್ಯರಸ್ತೆಯಲ್ಲಿ ಪ್ರತಿಷ್ಠಾಪಿದ್ದ ದೊಡ್ಡ ಗಣೇಶ ಮೂರ್ತಿ ವಿಸರ್ಜನೆಗೆ ಮುನ್ನ ಶನಿವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಹಾಗೂ ಇತರರು ಇದ್ದಾರೆ
ಗಮನ ಸೆಳೆದ ದೊಡ್ಡ ಗಣೇಶ ಮೂರ್ತಿಯ ಮೆರವಣಿಗೆ