ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶ್‌ಗೆ ಬ್ಯಾಡ್ಮಿಂಟನ್‌ನಲ್ಲಿ ಗೆಲುವು

Last Updated 25 ಅಕ್ಟೋಬರ್ 2021, 6:56 IST
ಅಕ್ಷರ ಗಾತ್ರ

ಕನಕಪುರ: ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಷಟಲ್‌ ಬ್ಯಾಡ್ಮಿಂಟನ್‌ ಡಬಲ್ಸ್‌ನಲ್ಲಿ ಕನಕಪುರ ಯೋಜನಾ ಪ್ರಾಧಿಕಾರದ ನೌಕರ ಗಣೇಶ್‌ ಗೆಲುವು ಸಾಧಿಸಿದ್ದಾರೆ.

ರಾಜ್ಯಮಟ್ಟದಲ್ಲಿ ಗೆಲುವು ಸಾಧಿಸಿ ತಾಲ್ಲೂಕಿಗೆ ಕೀರ್ತಿ ತಂದಿರುವುದಕ್ಕೆ ಕನಕಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಿಕ್ಕೆಂಪೇಗೌಡ ಮತ್ತು ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಅಭಿನಂದನೆ
ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT