ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್, ಡಿ.ಎಲ್.ಓ. ಡಾ.ಮಂಜುನಾಥ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಂಗಾಧರ್, ತಾಲ್ಲೂಕು ಆರೋಗ್ಯಾಧಿಕಾರಿ ಶಶಿಕಲಾ, ಡಿ.ಎಸ್.ಓ ಕಿರಣ್ ಶಂಕರ್, ನಗರಸಭೆ ಪೌರಾಯುಕ್ತ ನಂದಕುಮಾರ್, ಅಂಬೇಡ್ಕರ್ ಭವನ ಲಸಿಕಾ ಶಿಬಿರದ ನೋಡಲ್ ಅಧಿಕಾರಿ ನಟರಾಜೇಗೌಡ, ರಮೇಶ್ ರಾಜ್, ನಾಗರಾಜ್, ವಿಜಯ್ ಕುಮಾರ್ ಇದ್ದರು.