<p><strong>ರಾಮನಗರ: </strong>ಮಾಗಡಿ ತಾಲ್ಲೂಕಿನ ಗವಿ ನಾಗಮಂಗಲ ಗೇಟ್ ಬಳಿ ಮಂಗಳವಾರ ಬೆಳಗ್ಗೆ ಜೆಸಿಬಿ ವಾಹನ ಡಿಕ್ಕಿಯಾಗಿ ಬಿ.ಕಾಂ. ವಿದ್ಯಾರ್ಥಿನಿ ಚೈತ್ರಾ (20) ಸ್ಥಳದಲ್ಲೇ ಮೃತಪಟ್ಟರು.<br /><br />ನಂಜಯ್ಯನಪಾಳ್ಯ ನಿವಾಸಿಯಾದ ಚೈತ್ರಾ ಕರಲಮಂಗಲ ಗ್ರಾಮದಲ್ಲಿ ಇರುವ ಡೇರಿಗೆ ಸ್ಕೂಟರಿನಲ್ಲಿ ಹಾಲು ಕೊಂಡೊಯ್ದಿದ್ದರು. ಹಾಲು ಹಾಕಿ ಮನೆಗೆ ವಾಪಸ್ ಆಗುವ ವೇಳೆ ರಾಮನಗರ- ಮಾಗಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿತು. ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಮಾಗಡಿ ತಾಲ್ಲೂಕಿನ ಗವಿ ನಾಗಮಂಗಲ ಗೇಟ್ ಬಳಿ ಮಂಗಳವಾರ ಬೆಳಗ್ಗೆ ಜೆಸಿಬಿ ವಾಹನ ಡಿಕ್ಕಿಯಾಗಿ ಬಿ.ಕಾಂ. ವಿದ್ಯಾರ್ಥಿನಿ ಚೈತ್ರಾ (20) ಸ್ಥಳದಲ್ಲೇ ಮೃತಪಟ್ಟರು.<br /><br />ನಂಜಯ್ಯನಪಾಳ್ಯ ನಿವಾಸಿಯಾದ ಚೈತ್ರಾ ಕರಲಮಂಗಲ ಗ್ರಾಮದಲ್ಲಿ ಇರುವ ಡೇರಿಗೆ ಸ್ಕೂಟರಿನಲ್ಲಿ ಹಾಲು ಕೊಂಡೊಯ್ದಿದ್ದರು. ಹಾಲು ಹಾಕಿ ಮನೆಗೆ ವಾಪಸ್ ಆಗುವ ವೇಳೆ ರಾಮನಗರ- ಮಾಗಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿತು. ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>