ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಸಿಬಿ ವಾಹನ ಡಿಕ್ಕಿ: ಯುವತಿ ಸಾವು

Last Updated 10 ಮಾರ್ಚ್ 2020, 8:46 IST
ಅಕ್ಷರ ಗಾತ್ರ

ರಾಮನಗರ: ಮಾಗಡಿ ತಾಲ್ಲೂಕಿನ ಗವಿ ನಾಗಮಂಗಲ ಗೇಟ್ ಬಳಿ ಮಂಗಳವಾರ ಬೆಳಗ್ಗೆ ಜೆಸಿಬಿ ವಾಹನ ಡಿಕ್ಕಿಯಾಗಿ ಬಿ.ಕಾಂ.‌ ವಿದ್ಯಾರ್ಥಿನಿ ಚೈತ್ರಾ (20) ಸ್ಥಳದಲ್ಲೇ ಮೃತಪಟ್ಟರು.

ನಂಜಯ್ಯನಪಾಳ್ಯ‌ ನಿವಾಸಿಯಾದ ಚೈತ್ರಾ ಕರಲಮಂಗಲ ಗ್ರಾಮದಲ್ಲಿ ಇರುವ ಡೇರಿಗೆ ಸ್ಕೂಟರಿನಲ್ಲಿ ಹಾಲು ಕೊಂಡೊಯ್ದಿದ್ದರು. ಹಾಲು ಹಾಕಿ ಮನೆಗೆ ವಾಪಸ್ ಆಗುವ ವೇಳೆ ರಾಮನಗರ- ಮಾಗಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿತು. ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT