ಇದಕ್ಕೂ ಮೊದಲು ಸಂಜೀವರಾಯಸ್ವಾಮಿ ಶಿಲ್ಪಕಲಾ ಸುವರ್ಣ ಮಂಟಪದ ಮಧ್ಯೆ ವೈಕುಂಠ ಸೇವಾದರ್ಶನ, ತೋಮಾಲ ಸೇವೆ, ಮಹಾ ಮಂಗಳಾರತಿ, ವಿಮಾನ ಗೋಪುರಕ್ಕೆ ವಿದ್ಯುತ್ ಲಕ್ಷದೀಪೋತ್ಸವ, ಪುಷ್ಪಾಲಂಕಾರ, ವಿಶ್ವರೂಪ ದರ್ಶನ ಸೇವೆ, ಅನ್ನರಾಶಿ ಪೂಜೆ, ಮಜ್ಜಿಗೆ, ಪಾನಕ ವಿತರಣೆ ನಂತರ ತಿರುಪ್ಪಾವಡೆ ಸೇವೆ, ಗೋವು, ಅಶ್ವ, ಗಜಪೂಜೆ ನಡೆಯಿತು.