‘ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಪೂಜ್ಯರ ಗ್ರಾಮಗಳ ಅಭಿವೃದ್ಧಿ ಎಂದರೆ ರಸ್ತೆ ಚರಂಡಿ ಚರಂಡಿ ನಿರ್ಮಾಣ ಮಾಡುವುದಷ್ಟೇ ಅಲ್ಲ, ಆ ಗ್ರಾಮಗಳು ಮಾದರಿಯಾಗಿ ನಿಲ್ಲುವಂತಹ ವಾತಾವರಣ ನಿರ್ಮಾಣ ಮಾಡುವ ಚಿಂತನೆ ನಮ್ಮ ಮುಂದಿದೆ’ ಎಂದು ತಿಳಿಸಿದರು.
ತಹಶೀಲ್ದಾರ್ ನರಸಿಂಹಮೂರ್ತಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಎಸ್. ಶಂಕರಪ್ಪ ಇದ್ದರು.