ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ರಾಮನಗರ: ಅಧೋಗತಿ ತಲುಪಿದ ಬಾನಂದೂರಿನ ಶಾಲೆ

ಶಿಥಿಲಾವಸ್ಥೆ ತಲುಪಿದ ಹಳೆಯ ಕಟ್ಟಡ; ಮಳೆಗೆ ಸೋರುವ ಚಾವಣಿ, ತೂತು ಬಿದ್ದಿರುವ ಗೋಡೆ
Published : 25 ಜೂನ್ 2024, 5:23 IST
Last Updated : 25 ಜೂನ್ 2024, 5:23 IST
ಫಾಲೋ ಮಾಡಿ
Comments
ಶಿಥಿಲಾವಸ್ಥೆ ತಲುಪಿರುವ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಬಾನಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ಶಿಥಿಲಾವಸ್ಥೆ ತಲುಪಿರುವ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಬಾನಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ಗ್ರಾಮದ ಹಳೆಯದಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಸ ರೂಪ ಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡಲೇ ಗಮನ ಹರಿಸಿ, ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು
ಗಂಗಾಧರ್, ಸ್ಥಳೀಯರು
ಶಿಥಿಲಾವಸ್ಥೆ ತಲುಪಿರುವ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಬಾನಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಬಾನಂದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
ನಂಜುಂಡಿ, ಸ್ಥಳೀಯರುಗಂಗಾಧರ್, ಸ್ಥಳೀಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT