ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ. ಗಿರಿಯಪ್ಪ, ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ಲೇಗೌಡ ಬೆಸಗರಹಳ್ಳಿ, ಆಕಾಶವಾಣಿ ಜನಪದ ಗಾಯಕ ಚಿಕ್ಕಮರೀಗೌಡ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಹುಚ್ಚಪ್ಪ ಮೊದಲಾದವರು ಉಪಸ್ಥಿತರಿದ್ದರು.
ಜಿ.ಎನ್. ಸತೀಶ್ ಈಚೆಗೆ ಅಗಲಿದ ಮಾಸ್ಟರ್ ಹಿರಣಯ್ಯ ಅವರಿಗೆ ನುಡಿನಮನ ಸಲ್ಲಿಸಿದರು. ಬರಗೂರು ಪುಟ್ಟರಾಜು, ಮನೋಹರ.ಪಿ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.