ಭಾನುವಾರ, 28 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರಾಮನಗರ | ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶ: ಡಿ.ಕೆ. ಶಿವಕುಮಾರ್

Published : 28 ಸೆಪ್ಟೆಂಬರ್ 2025, 2:19 IST
Last Updated : 28 ಸೆಪ್ಟೆಂಬರ್ 2025, 2:19 IST
ಫಾಲೋ ಮಾಡಿ
Comments
ಕಾರ್ಯಾಗಾರಕ್ಕೆ ಬಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜಿ.ಪಂ. ಸಭಾಂಗಣಕ್ಕೆ  ಮೆರವಣಿಗೆಯಲ್ಲಿ ಕರೆ ತರುವಾಗ ಜಾನಪದ ಕಲಾತಂಡಗಳ ಕಲಾ ಪ್ರದರ್ಶನ ಗಮನ ಸೆಳೆಯಿತು
ಕಾರ್ಯಾಗಾರಕ್ಕೆ ಬಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜಿ.ಪಂ. ಸಭಾಂಗಣಕ್ಕೆ  ಮೆರವಣಿಗೆಯಲ್ಲಿ ಕರೆ ತರುವಾಗ ಜಾನಪದ ಕಲಾತಂಡಗಳ ಕಲಾ ಪ್ರದರ್ಶನ ಗಮನ ಸೆಳೆಯಿತು
ಚುನಾವಣೆ ವೇಳೆ ಬಿಜೆಪಿಯಲ್ಲಿದ್ದ ನಾನು ಸಹ ಈ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದೆ. ಆದರೆ ಯೋಜನೆಗಳು ಮಹಿಳೆಯರ ಸ್ವಾವಲಂಬನೆಯಲ್ಲಿ ಮುಖ್ಯ ಪಾತ್ರ ವಹಿಸಿವೆ. ಜಿಲ್ಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನಲ್ಲೇ ಹೆಚ್ಚು ಫಲಾನುಭವಿಗಳಿದ್ದಾರೆ
ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT